23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

ಧರ್ಮಸ್ಥಳ:ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಪ್ರಮುಖರಾದ ಸತೀಶ್ ಕಾಶಿಪಟ್ಣ,

ಸತ್ಯಜಿತ್ ಸುರತ್ಕಲ್, ಪದ್ಮರಾಜ್ ಕುದ್ರೋಳಿ, ನಿಕೆತ್ ರಾಜ್ ಮೌಯ೯, ಅಭಿನಂದನ್ ಹರೀಶ್ ಕುಮಾರ್, ಪೀತಾಂಬರ ಹೇರಾಜೆ , ರವಿ ಪೂಜಾರಿ ಚಿಲಿಂಬಿ, ಗುರುರಾಜ್ ಗುರಿಪಳ್ಳ, ರವೀಂದ್ರ ಪೂಜಾರಿ ಅಲ೯, ಗುರುರಾಜ್ ಕಿಲ್ಲೂರು, ದೀಪಕ್ ಹೆಚ್.ಡಿ, ಹರೀಶ್ ಸುವರ್ಣ, ತುಕಾರಾಂ ಸಾಲ್ಯಾನ್, ಎಂ.ಕೆ ಪ್ರಸಾದ್, ಶಾಹುಲ್ ಹಮೀದ್, ಅಬ್ದುಲ್ ಕರೀಂ, ನಮಿತಾ ಚಾರ್ಮಾಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
error: Content is protected !!