22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya
error: Content is protected !!