25.6 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

ಅಳದಂಗಡಿ: ಗುರುವಾಯನಕೆರೆ- ಅಳದಂಗಡಿಯ ಕೆದ್ದುವಿನಲ್ಲಿ ಕಾರು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಂಭೀರ ಗಾಯಗೊಂಡ ಘಟನೆ ಇಂದು (ಎ.21) ನಡೆದಿದೆ.

ಬೆಳ್ತಂಗಡಿಯಿಂದ ಅಳದಂಗಡಿ ಕಡೆ ಬರುತ್ತಿದ್ದ ಕಾರು, ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳಿಯರ ಸಹಕಾರದಿಂದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ಬಷ್ಠೆ ತಿಳಿದು ಬರಬೇಕಾಗಿದೆ.

Related posts

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾವೂರು: ನವೋದಯ ಯುವಕ ಮಂಡಲದಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟು ವಿತರಣೆ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಉಜಿರೆ ಶ್ರೀ ಧ.ಮ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿವ್ಯಕ್ತಿ ಧಾರೆ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya
error: Content is protected !!