23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ರಾಷ್ಟ್ರಮಟ್ಟದ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟವು ಸ.ಹಿ.ಪ್ರಾ. ಶಾಲಾ ಮೈದಾನ ಕಾಯರ್ತಡ್ಕದಲ್ಲಿ ಎ.20ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ ಉದ್ಘಾಟಿಸಿ ಶುಭಹಾರೈಸಿದರು. ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ಅಧ್ಯಕ್ಷ ಜೋಸೆಫ್ ಕೆ.ಡಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಳೆಂಜ ಗ್ರಾ.ಪಂ. ಉಪಾಧ್ಯಕ್ಷ ಮಂಜುನಾಥ ಹೆಚ್, ಕಳೆಂಜ ಸ.ಹಿ.ಪ್ರಾ ಶಾಲೆ ಮುಖ್ಯೋಪಾಧ್ಯಾಯರು ಕೃಷ್ಣಪ್ಪ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಂ.ಡಿ. ಜನಾರ್ದನ್, ಕಳೆಂಜ ಕ್ರಿಶ್ಚಿಯನ್ ಬ್ರದರ್ ಉಪಾಧ್ಯಕ್ಷ ಶಾಜಿ ತೋಮಸ್, ಕಳೆಂಜ ಕ್ರಿಶ್ಚಿಯನ್ ಬ್ರದರ್ ಕಾರ್ಯದರ್ಶಿ ತೋಮಸ್ ಪಿ.ಡಿ, ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಕೋಶಾಧಿಕಾರಿ ಮಾಥ್ಯು ಕೆ.ಕೆ. ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಸೆಭಾಸ್ಟಿನ್ ಪಿ.ಟಿ ಸ್ವಾಗತಿಸಿದರು. ಸಿಜೋ ಜೋಸೆಫ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya
error: Content is protected !!