April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಗುರುವಾಯನಕೆರೆ : ರಾಷ್ಟ್ರ ಮಟ್ಟದಲ್ಲಿ ಐ ಐ ಟಿ/ ಎನ್ ಐ ಐ ಟಿ/ ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಸೆಕೆಂಡ್ ಶಿಫ್ಟ್ ನಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.

ವೀರಭದ್ರೇಶ್ ಕಟಗರಿ ರಾಷ್ಟ್ರ ಮಟ್ಟದಲ್ಲಿ 111 ರಾಂಕ್ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ. ಪ್ರವನ್ ಪೊನ್ನಪ್ಪ – 99.7214, ನಿಶಾನ್ ಜೈನ್ 99.2163, ವಿನೀತ್ ಎಸ್ ಅಣ್ಣ 99.3113, ಅರುಲ್ ಡಿಸೋಜ 99.2832, ಅನೂಜ್ ಜೆ ಎಸ್ 99.2461, ಗೌತಮ್ 98.7889, ಪ್ರೀಮಲ್ 98.0071, ಸಂಜಯ್ ಎಚ್.ವಿ 97.3126, ಹೊಂಗಿರಣ 96.2421 ಆನಂದ್ ರೆಡ್ಡಿ 96.1321 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ. 95 ಶೇಕಡಾವಾರಿಗಿಂತ ಹೆಚ್ಚು 54 ವಿದ್ಯಾರ್ಥಿಗಳು, 90 ಕ್ಕಿಂತ ಹೆಚ್ಚು 123 ವಿದ್ಯಾರ್ಥಿಗಳು ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Related posts

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya
error: Content is protected !!