23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಗುರುವಾಯನಕೆರೆ : ರಾಷ್ಟ್ರ ಮಟ್ಟದಲ್ಲಿ ಐ ಐ ಟಿ/ ಎನ್ ಐ ಐ ಟಿ/ ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಸೆಕೆಂಡ್ ಶಿಫ್ಟ್ ನಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.

ವೀರಭದ್ರೇಶ್ ಕಟಗರಿ ರಾಷ್ಟ್ರ ಮಟ್ಟದಲ್ಲಿ 111 ರಾಂಕ್ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ. ಪ್ರವನ್ ಪೊನ್ನಪ್ಪ – 99.7214, ನಿಶಾನ್ ಜೈನ್ 99.2163, ವಿನೀತ್ ಎಸ್ ಅಣ್ಣ 99.3113, ಅರುಲ್ ಡಿಸೋಜ 99.2832, ಅನೂಜ್ ಜೆ ಎಸ್ 99.2461, ಗೌತಮ್ 98.7889, ಪ್ರೀಮಲ್ 98.0071, ಸಂಜಯ್ ಎಚ್.ವಿ 97.3126, ಹೊಂಗಿರಣ 96.2421 ಆನಂದ್ ರೆಡ್ಡಿ 96.1321 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ. 95 ಶೇಕಡಾವಾರಿಗಿಂತ ಹೆಚ್ಚು 54 ವಿದ್ಯಾರ್ಥಿಗಳು, 90 ಕ್ಕಿಂತ ಹೆಚ್ಚು 123 ವಿದ್ಯಾರ್ಥಿಗಳು ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Related posts

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!