25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

ಮೂಡುಬಿದಿರೆ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ೨೦೨೫ ಅರ್ಹತಾ ಪರೀಕ್ಷೆಯ ಎರಡನೆಯ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡುವ ಮೂಲಕ ಸರ್ವಶ್ರೇಷ್ಠ ಫಲಿತಾಂಶವನ್ನು ತಂದಿದ್ದಾರೆ.


ವಿದ್ಯಾರ್ಥಿಯಾದ ಸಮೃದ್ಧ್ ಎಸ್. ಕುಂದರಗಿ (೯೯.೭೯೦೭೨೦೧), ಅಬ್ದುಲ್ ಜಬ್ಬರ್ (೯೯.೭೨೭೩೪೪೫), ಯಶವಂತ ಬಿ (೯೯.೭೦೨೯೬೮೭), ಸುದೇಶ್ ದತ್ತಾತ್ರೇಯ ಕಿಲ್ಲೇದಾರ್ (೯೯.೬೧೮೮೬೮೭), ನೂತನ ಆರ್. ಗೌಡ (೯೯.೫೯೦೦೦೦೦), ಮಹದೇವ್ ಎಲ್ (೯೯.೫೩೩೧೦೯೩), ಗಣೇಶ್ (೯೯.೫೦೬೨೧೯೮), ಮಿಲಿಂದ್ ವಿನಯಕ್ ಶೇಟ್ (೯೯.೪೪೫೫೬೭೨), ಸೋಮನಗೌಡ ಅಸ್ಕಿ (೯೯.೪೦೩೯೧೭೯), ಪುಷ್ಪಕ್ ಎ. ಆರ್ (೯೯.೨೮೬೨೦೫೨). ಉಜ್ವಲ್ ಬಲ್ಲಾಳ್(೯೯.೨೧೦೪೬೪೭), ಶಶಾಂಕ್ (೯೯.೦೪೩೮೦೦೧). ವಿದ್ಯಾರ್ಥಿಗಳು ವಿಷಯವಾರು ಫಲಿತಾಂಶ ದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.

ನ್ಯೂ ವೈಬ್ರೆಂಟ್ ಪಿಯು ಕಾಲೇಜು ಪಿಯು ವಿಜ್ಞಾನ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅತ್ಯುತ್ತಮ ಪೂರಕ ತರಬೇತಿಯನ್ನು ನೀಡುತ್ತಿದೆ ಎಂಬುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಉತ್ತಮ ಶಿಕ್ಷಣವನ್ನ ನೀಡುತ್ತಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ನಿರ್ದೇಶಕರುಗಳು, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!