July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಎ.22 ರಂದು ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ .

ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya
error: Content is protected !!