28.3 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಉರೂಸ್ ಸಮಾರೋಪ ಸಮಾರಂಭವು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಂದಾರು ವಹಿಸಿದ್ದರು. ಜುಮಾ ಮಸೀದಿ ಬಟ್ಲಡ್ಕ ಗೌರವ ಅಧ್ಯಕ್ಷ ಶೈಖುನಾ ಸಾದಾತ್ ತಂಙಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತವಿಕ ಭಾಷಣ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇದರ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ನೆರವೇರಿಸಿದರು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಭಾಷಣ ಮುಳ್ಳೂರುಕೆರೆ ಮುಹಮ್ಮದ್ ಅಲಿ ಸಖಾಫಿ ನಡೆಸಿಕೊಟ್ಟರು. ಕಾರ್ಯಕ್ರಮ ದಲ್ಲಿ ಜುಮಾ ಮಸೀದಿ ಬಟ್ಲಡ್ಕ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು.
ರಹೀಂ ಬಟ್ಲಡ್ಕ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya
error: Content is protected !!