24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಲಾಯಿಲ: ರಾಘವೇಂದ್ರ ಮಠದ ಮೂರನೇ ಬ್ರಹ್ಮ ಕಲಶೋತ್ಸವದ ಪ್ರಥಮ ದಿನದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಶ್ರೀ ರಾಘವೇಂದ್ರ ಮಠಕ್ಕೆ ಎ.20 ರಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ಪದ್ಮರಾಜ ಆರ್, ಸತ್ಯಜಿತ್ ಸುರತ್ಕಲ್, ರವಿ ಚಿಲಿಂಬಿ ಮುಂತಾದವರು ಭೇಟಿ ಕೊಟ್ಟರು.

ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಅವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷರಾದ ವಿಶ್ವನಾಥ ನಾಯಕ್, ಕುಶಾಲಪ್ಪ ಗೌಡ, ಮಹಾಬಲ ಶೆಟ್ಟಿ, ನಾರಾಯಣ ಬೇಗೂರು, ಟ್ರಸ್ಟಿಗಳಾದ ಕಷ್ಟಪ್ಪ ಪೂಜಾರಿ, ಸಂಗೀತಾ ಹೆರಾಜೆ, ಸೋಮೇಗೌಡ, ಜಯರಾಮ್ ಬಂಗೇರ, ಉಮೇಶ ಬಂಗೇರ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya
error: Content is protected !!