ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಲಾಯಿಲ: ರಾಘವೇಂದ್ರ ಮಠದ ಮೂರನೇ ಬ್ರಹ್ಮ ಕಲಶೋತ್ಸವದ ಪ್ರಥಮ ದಿನದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಶ್ರೀ ರಾಘವೇಂದ್ರ ಮಠಕ್ಕೆ ಎ.20 ರಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ಪದ್ಮರಾಜ ಆರ್, ಸತ್ಯಜಿತ್ ಸುರತ್ಕಲ್, ರವಿ ಚಿಲಿಂಬಿ ಮುಂತಾದವರು ಭೇಟಿ ಕೊಟ್ಟರು.

ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಅವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷರಾದ ವಿಶ್ವನಾಥ ನಾಯಕ್, ಕುಶಾಲಪ್ಪ ಗೌಡ, ಮಹಾಬಲ ಶೆಟ್ಟಿ, ನಾರಾಯಣ ಬೇಗೂರು, ಟ್ರಸ್ಟಿಗಳಾದ ಕಷ್ಟಪ್ಪ ಪೂಜಾರಿ, ಸಂಗೀತಾ ಹೆರಾಜೆ, ಸೋಮೇಗೌಡ, ಜಯರಾಮ್ ಬಂಗೇರ, ಉಮೇಶ ಬಂಗೇರ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!