23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹಿಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!