30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

ಉಜಿರೆ : ದುರ್ಗಾಮಾತೃ ಮಂಡಳಿಯಲ್ಲಿ ಹಾಗೂ ಸೇವಾಭಾರತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಶ್ರೀಮತಿ ವಸಂತಿ ಗೌಡ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!