25.7 C
ಪುತ್ತೂರು, ಬೆಳ್ತಂಗಡಿ
April 22, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

ಅಳದಂಗಡಿ: ಗುರುವಾಯನಕೆರೆ- ಅಳದಂಗಡಿಯ ಕೆದ್ದುವಿನಲ್ಲಿ ಕಾರು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಂಭೀರ ಗಾಯಗೊಂಡ ಘಟನೆ ಇಂದು (ಎ.21) ನಡೆದಿದೆ.

ಬೆಳ್ತಂಗಡಿಯಿಂದ ಅಳದಂಗಡಿ ಕಡೆ ಬರುತ್ತಿದ್ದ ಕಾರು, ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳಿಯರ ಸಹಕಾರದಿಂದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ಬಷ್ಠೆ ತಿಳಿದು ಬರಬೇಕಾಗಿದೆ.

Related posts

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!