25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ


ಇಂದಬೆಟ್ಟು: ಯುವ ಸಂಘಟನೆ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯು ಎ 20 ರಂದು ಕಲ್ಲಾಜೆ ಶಾಲಾ ವಠಾರದಲ್ಲಿ ಯತೀಶ್ ನೆರೋಲ್ದಪಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯ ನಡವಳಿ, ವಾರ್ಷಿಕ ವರದಿ, ಲೆಕ್ಕ ಪತ್ರ ಪರಿಶೋಧನಾ ವರದಿಯನ್ನು ಕಾರ್ಯದರ್ಶಿ ಅವಿನಾಶ್ ಕಲ್ಲಾಜೆ ಸಭೆಗೆ ಮಂಡಿಸಿದರು. ಸದಸ್ಯರ ಸರ್ವಾನುಮತದಿಂದ ಅಂಗೀಕಾರ ಪಡೆಯಲಾಯಿತು. 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾಗಿ ರಮೇಶ್ ನೂಜಿಲೆ, ಕಾರ್ಯದರ್ಶಿಯಾಗಿ ಜಗದೀಶ್ ನೆರೋಲ್ದಪಲ್ಕೆ, ಕೋಶಾಧಿಕಾರಿಯಾಗಿ ಪ್ರತೀಕ್ಷ್ ಹಾನಿಬೆಟ್ಟು, ಉಪಾಧ್ಯಕ್ಷರಾಗಿ ಜಯ ನೂಜಿಲೆ, ಜೊತೆ ಕಾರ್ಯದರ್ಶಿಯಾಗಿ ನಾಗೇಶ್ ಮುಂಡ್ರಬೆಟ್ಟು, ಧಾರ್ಮಿಕ ವಿಭಾಗದ ನಿರ್ದೇಶಕರಾಗಿ ರಾಜೇಶ್ ಹೆಬ್ಬಾರಪಲ್ಕೆ, ಶ್ರೀಕಾಂತ್ ಸೋಮಯ್ಯದಡ್ಡು, ಆರೋಗ್ಯ ವಿಭಾಗದ ನಿರ್ದೇಶಕರಾಗಿ ಪ್ರಜ್ವಲ್ ಇಂದಬೆಟ್ಟು, ಕ್ರೀಡಾ ವಿಭಾಗದ ನಿರ್ದೇಶಕರಾಗಿ ಅವಿನಾಶ್ ಸೋಮಯ್ಯದಡ್ಡು, ಶೈಕ್ಷಣಿಕ ವಿಭಾಗದ ನಿರ್ದೇಶಕರಾಗಿ ನವೀನ್ ನೇತ್ರಾವತಿ ನಗರ, ಮಾಧ್ಯಮ ಮತ್ತು ಪ್ರಚಾರ ವಿಭಾಗದ ನಿರ್ದೇಶಕರಾಗಿ ಸಂದೀಪ್ ಅಲಕ್ಕೆ ಇವರನ್ನು ಆಯ್ಕೆ ಮಾಡಲಾಯಿತು.

ಅವಿನಾಶ್ ಕಲ್ಲಾಜೆ ಸ್ವಾಗತಿಸಿದರು, ಜಗದೀಶ್ ನೆರೋಲ್ದಪಲ್ಕೆ ಧನ್ಯವಾದವಿತ್ತರು.

Related posts

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!