25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

ಕಡಿರುದ್ಯಾವರ: ಇಲ್ಲಿಯ ಹೇಡ್ಯ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಘಟನೆ ಎ.21 ರಂದು ಬೆಳಿಗ್ಗೆ ನಡೆದಿದೆ.

ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya
error: Content is protected !!