25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಗುರುವಾಯನಕೆರೆ : ರಾಷ್ಟ್ರ ಮಟ್ಟದಲ್ಲಿ ಐ ಐ ಟಿ/ ಎನ್ ಐ ಐ ಟಿ/ ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಸೆಕೆಂಡ್ ಶಿಫ್ಟ್ ನಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.

ವೀರಭದ್ರೇಶ್ ಕಟಗರಿ ರಾಷ್ಟ್ರ ಮಟ್ಟದಲ್ಲಿ 111 ರಾಂಕ್ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ. ಪ್ರವನ್ ಪೊನ್ನಪ್ಪ – 99.7214, ನಿಶಾನ್ ಜೈನ್ 99.2163, ವಿನೀತ್ ಎಸ್ ಅಣ್ಣ 99.3113, ಅರುಲ್ ಡಿಸೋಜ 99.2832, ಅನೂಜ್ ಜೆ ಎಸ್ 99.2461, ಗೌತಮ್ 98.7889, ಪ್ರೀಮಲ್ 98.0071, ಸಂಜಯ್ ಎಚ್.ವಿ 97.3126, ಹೊಂಗಿರಣ 96.2421 ಆನಂದ್ ರೆಡ್ಡಿ 96.1321 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ. 95 ಶೇಕಡಾವಾರಿಗಿಂತ ಹೆಚ್ಚು 54 ವಿದ್ಯಾರ್ಥಿಗಳು, 90 ಕ್ಕಿಂತ ಹೆಚ್ಚು 123 ವಿದ್ಯಾರ್ಥಿಗಳು ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Related posts

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya
error: Content is protected !!