September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಗುರುವಾಯನಕೆರೆ : ರಾಷ್ಟ್ರ ಮಟ್ಟದಲ್ಲಿ ಐ ಐ ಟಿ/ ಎನ್ ಐ ಐ ಟಿ/ ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಸೆಕೆಂಡ್ ಶಿಫ್ಟ್ ನಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.

ವೀರಭದ್ರೇಶ್ ಕಟಗರಿ ರಾಷ್ಟ್ರ ಮಟ್ಟದಲ್ಲಿ 111 ರಾಂಕ್ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ. ಪ್ರವನ್ ಪೊನ್ನಪ್ಪ – 99.7214, ನಿಶಾನ್ ಜೈನ್ 99.2163, ವಿನೀತ್ ಎಸ್ ಅಣ್ಣ 99.3113, ಅರುಲ್ ಡಿಸೋಜ 99.2832, ಅನೂಜ್ ಜೆ ಎಸ್ 99.2461, ಗೌತಮ್ 98.7889, ಪ್ರೀಮಲ್ 98.0071, ಸಂಜಯ್ ಎಚ್.ವಿ 97.3126, ಹೊಂಗಿರಣ 96.2421 ಆನಂದ್ ರೆಡ್ಡಿ 96.1321 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ. 95 ಶೇಕಡಾವಾರಿಗಿಂತ ಹೆಚ್ಚು 54 ವಿದ್ಯಾರ್ಥಿಗಳು, 90 ಕ್ಕಿಂತ ಹೆಚ್ಚು 123 ವಿದ್ಯಾರ್ಥಿಗಳು ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Related posts

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
error: Content is protected !!