32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

ಮೂಡುಬಿದಿರೆ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ೨೦೨೫ ಅರ್ಹತಾ ಪರೀಕ್ಷೆಯ ಎರಡನೆಯ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡುವ ಮೂಲಕ ಸರ್ವಶ್ರೇಷ್ಠ ಫಲಿತಾಂಶವನ್ನು ತಂದಿದ್ದಾರೆ.


ವಿದ್ಯಾರ್ಥಿಯಾದ ಸಮೃದ್ಧ್ ಎಸ್. ಕುಂದರಗಿ (೯೯.೭೯೦೭೨೦೧), ಅಬ್ದುಲ್ ಜಬ್ಬರ್ (೯೯.೭೨೭೩೪೪೫), ಯಶವಂತ ಬಿ (೯೯.೭೦೨೯೬೮೭), ಸುದೇಶ್ ದತ್ತಾತ್ರೇಯ ಕಿಲ್ಲೇದಾರ್ (೯೯.೬೧೮೮೬೮೭), ನೂತನ ಆರ್. ಗೌಡ (೯೯.೫೯೦೦೦೦೦), ಮಹದೇವ್ ಎಲ್ (೯೯.೫೩೩೧೦೯೩), ಗಣೇಶ್ (೯೯.೫೦೬೨೧೯೮), ಮಿಲಿಂದ್ ವಿನಯಕ್ ಶೇಟ್ (೯೯.೪೪೫೫೬೭೨), ಸೋಮನಗೌಡ ಅಸ್ಕಿ (೯೯.೪೦೩೯೧೭೯), ಪುಷ್ಪಕ್ ಎ. ಆರ್ (೯೯.೨೮೬೨೦೫೨). ಉಜ್ವಲ್ ಬಲ್ಲಾಳ್(೯೯.೨೧೦೪೬೪೭), ಶಶಾಂಕ್ (೯೯.೦೪೩೮೦೦೧). ವಿದ್ಯಾರ್ಥಿಗಳು ವಿಷಯವಾರು ಫಲಿತಾಂಶ ದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.

ನ್ಯೂ ವೈಬ್ರೆಂಟ್ ಪಿಯು ಕಾಲೇಜು ಪಿಯು ವಿಜ್ಞಾನ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅತ್ಯುತ್ತಮ ಪೂರಕ ತರಬೇತಿಯನ್ನು ನೀಡುತ್ತಿದೆ ಎಂಬುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಉತ್ತಮ ಶಿಕ್ಷಣವನ್ನ ನೀಡುತ್ತಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ನಿರ್ದೇಶಕರುಗಳು, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya
error: Content is protected !!