23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಎ.22 ರಂದು ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ .

ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!