ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಉರೂಸ್ ಸಮಾರೋಪ ಸಮಾರಂಭವು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಂದಾರು ವಹಿಸಿದ್ದರು. ಜುಮಾ ಮಸೀದಿ ಬಟ್ಲಡ್ಕ ಗೌರವ ಅಧ್ಯಕ್ಷ ಶೈಖುನಾ ಸಾದಾತ್ ತಂಙಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತವಿಕ ಭಾಷಣ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇದರ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ನೆರವೇರಿಸಿದರು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಭಾಷಣ ಮುಳ್ಳೂರುಕೆರೆ ಮುಹಮ್ಮದ್ ಅಲಿ ಸಖಾಫಿ ನಡೆಸಿಕೊಟ್ಟರು. ಕಾರ್ಯಕ್ರಮ ದಲ್ಲಿ ಜುಮಾ ಮಸೀದಿ ಬಟ್ಲಡ್ಕ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು.
ರಹೀಂ ಬಟ್ಲಡ್ಕ ಧನ್ಯವಾದ ಸಮರ್ಪಿಸಿದರು.

Related posts

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya
error: Content is protected !!