25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಉರೂಸ್ ಸಮಾರೋಪ ಸಮಾರಂಭವು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಂದಾರು ವಹಿಸಿದ್ದರು. ಜುಮಾ ಮಸೀದಿ ಬಟ್ಲಡ್ಕ ಗೌರವ ಅಧ್ಯಕ್ಷ ಶೈಖುನಾ ಸಾದಾತ್ ತಂಙಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತವಿಕ ಭಾಷಣ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇದರ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ನೆರವೇರಿಸಿದರು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಭಾಷಣ ಮುಳ್ಳೂರುಕೆರೆ ಮುಹಮ್ಮದ್ ಅಲಿ ಸಖಾಫಿ ನಡೆಸಿಕೊಟ್ಟರು. ಕಾರ್ಯಕ್ರಮ ದಲ್ಲಿ ಜುಮಾ ಮಸೀದಿ ಬಟ್ಲಡ್ಕ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು.
ರಹೀಂ ಬಟ್ಲಡ್ಕ ಧನ್ಯವಾದ ಸಮರ್ಪಿಸಿದರು.

Related posts

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!