23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಲಾಯಿಲ: ರಾಘವೇಂದ್ರ ಮಠದ ಮೂರನೇ ಬ್ರಹ್ಮ ಕಲಶೋತ್ಸವದ ಪ್ರಥಮ ದಿನದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಶ್ರೀ ರಾಘವೇಂದ್ರ ಮಠಕ್ಕೆ ಎ.20 ರಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ಪದ್ಮರಾಜ ಆರ್, ಸತ್ಯಜಿತ್ ಸುರತ್ಕಲ್, ರವಿ ಚಿಲಿಂಬಿ ಮುಂತಾದವರು ಭೇಟಿ ಕೊಟ್ಟರು.

ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಅವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷರಾದ ವಿಶ್ವನಾಥ ನಾಯಕ್, ಕುಶಾಲಪ್ಪ ಗೌಡ, ಮಹಾಬಲ ಶೆಟ್ಟಿ, ನಾರಾಯಣ ಬೇಗೂರು, ಟ್ರಸ್ಟಿಗಳಾದ ಕಷ್ಟಪ್ಪ ಪೂಜಾರಿ, ಸಂಗೀತಾ ಹೆರಾಜೆ, ಸೋಮೇಗೌಡ, ಜಯರಾಮ್ ಬಂಗೇರ, ಉಮೇಶ ಬಂಗೇರ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!