September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಲಾಯಿಲ: ರಾಘವೇಂದ್ರ ಮಠದ ಮೂರನೇ ಬ್ರಹ್ಮ ಕಲಶೋತ್ಸವದ ಪ್ರಥಮ ದಿನದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಶ್ರೀ ರಾಘವೇಂದ್ರ ಮಠಕ್ಕೆ ಎ.20 ರಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ಪದ್ಮರಾಜ ಆರ್, ಸತ್ಯಜಿತ್ ಸುರತ್ಕಲ್, ರವಿ ಚಿಲಿಂಬಿ ಮುಂತಾದವರು ಭೇಟಿ ಕೊಟ್ಟರು.

ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಅವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷರಾದ ವಿಶ್ವನಾಥ ನಾಯಕ್, ಕುಶಾಲಪ್ಪ ಗೌಡ, ಮಹಾಬಲ ಶೆಟ್ಟಿ, ನಾರಾಯಣ ಬೇಗೂರು, ಟ್ರಸ್ಟಿಗಳಾದ ಕಷ್ಟಪ್ಪ ಪೂಜಾರಿ, ಸಂಗೀತಾ ಹೆರಾಜೆ, ಸೋಮೇಗೌಡ, ಜಯರಾಮ್ ಬಂಗೇರ, ಉಮೇಶ ಬಂಗೇರ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಶಿಬಾಜೆ : ಮನೆಯ ಕೋಣೆಯ ಕಪಾಟಿನಡಿ ಬಂದು ಸೇರಿಕೊಂಡ ಕಾಳಿಂಗ ಸರ್ಪ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!