July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹಿಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya
error: Content is protected !!