September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹಿಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!