September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

ಉಜಿರೆ : ದುರ್ಗಾಮಾತೃ ಮಂಡಳಿಯಲ್ಲಿ ಹಾಗೂ ಸೇವಾಭಾರತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಶ್ರೀಮತಿ ವಸಂತಿ ಗೌಡ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya
error: Content is protected !!