April 21, 2025
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

ಬಂದಾರು: ಶ್ರೀ ಕ್ಷೇತ್ರ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಹಾಗೂ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಷಾವಧಿ ಜಾತ್ರಾ ಮಹೋತ್ಸವವು ಎ.21 ಮತ್ತು 22ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎ.21ರಂದು ಬೆಳಿಗ್ಗೆ 6ರಿಂದ ಸಂಜೆ ಗಂಟೆ 7ರ ತನಕ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಜರುಗಲಿದೆ.ಎ.22ರಂದು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿಶ್ರೀ ಜ್ಞಾನಶಕ್ತಿ ಸುಬ್ರಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಸಂಜೆ 6-30ಕ್ಕೆ ಹರಿ ದರ್ಶನ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!