25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಗುರುವಾಯನಕೆರೆ : ರಾಷ್ಟ್ರ ಮಟ್ಟದಲ್ಲಿ ಐ ಐ ಟಿ/ ಎನ್ ಐ ಐ ಟಿ/ ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಸೆಕೆಂಡ್ ಶಿಫ್ಟ್ ನಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.

ವೀರಭದ್ರೇಶ್ ಕಟಗರಿ ರಾಷ್ಟ್ರ ಮಟ್ಟದಲ್ಲಿ 111 ರಾಂಕ್ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ. ಪ್ರವನ್ ಪೊನ್ನಪ್ಪ – 99.7214, ನಿಶಾನ್ ಜೈನ್ 99.2163, ವಿನೀತ್ ಎಸ್ ಅಣ್ಣ 99.3113, ಅರುಲ್ ಡಿಸೋಜ 99.2832, ಅನೂಜ್ ಜೆ ಎಸ್ 99.2461, ಗೌತಮ್ 98.7889, ಪ್ರೀಮಲ್ 98.0071, ಸಂಜಯ್ ಎಚ್.ವಿ 97.3126, ಹೊಂಗಿರಣ 96.2421 ಆನಂದ್ ರೆಡ್ಡಿ 96.1321 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ. 95 ಶೇಕಡಾವಾರಿಗಿಂತ ಹೆಚ್ಚು 54 ವಿದ್ಯಾರ್ಥಿಗಳು, 90 ಕ್ಕಿಂತ ಹೆಚ್ಚು 123 ವಿದ್ಯಾರ್ಥಿಗಳು ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Related posts

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya
error: Content is protected !!