25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಎ.22 ರಂದು ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ .

ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ನಾಳ: ಶ್ರೀವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!