25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಉರೂಸ್ ಸಮಾರೋಪ ಸಮಾರಂಭವು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಂದಾರು ವಹಿಸಿದ್ದರು. ಜುಮಾ ಮಸೀದಿ ಬಟ್ಲಡ್ಕ ಗೌರವ ಅಧ್ಯಕ್ಷ ಶೈಖುನಾ ಸಾದಾತ್ ತಂಙಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತವಿಕ ಭಾಷಣ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇದರ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ನೆರವೇರಿಸಿದರು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಭಾಷಣ ಮುಳ್ಳೂರುಕೆರೆ ಮುಹಮ್ಮದ್ ಅಲಿ ಸಖಾಫಿ ನಡೆಸಿಕೊಟ್ಟರು. ಕಾರ್ಯಕ್ರಮ ದಲ್ಲಿ ಜುಮಾ ಮಸೀದಿ ಬಟ್ಲಡ್ಕ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು.
ರಹೀಂ ಬಟ್ಲಡ್ಕ ಧನ್ಯವಾದ ಸಮರ್ಪಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya
error: Content is protected !!