ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಉರೂಸ್ ಸಮಾರೋಪ ಸಮಾರಂಭವು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಂದಾರು ವಹಿಸಿದ್ದರು. ಜುಮಾ ಮಸೀದಿ ಬಟ್ಲಡ್ಕ ಗೌರವ ಅಧ್ಯಕ್ಷ ಶೈಖುನಾ ಸಾದಾತ್ ತಂಙಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತವಿಕ ಭಾಷಣ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇದರ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ನೆರವೇರಿಸಿದರು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಭಾಷಣ ಮುಳ್ಳೂರುಕೆರೆ ಮುಹಮ್ಮದ್ ಅಲಿ ಸಖಾಫಿ ನಡೆಸಿಕೊಟ್ಟರು. ಕಾರ್ಯಕ್ರಮ ದಲ್ಲಿ ಜುಮಾ ಮಸೀದಿ ಬಟ್ಲಡ್ಕ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು.
ರಹೀಂ ಬಟ್ಲಡ್ಕ ಧನ್ಯವಾದ ಸಮರ್ಪಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya
error: Content is protected !!