25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಉರೂಸ್ ಸಮಾರೋಪ ಸಮಾರಂಭವು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಂದಾರು ವಹಿಸಿದ್ದರು. ಜುಮಾ ಮಸೀದಿ ಬಟ್ಲಡ್ಕ ಗೌರವ ಅಧ್ಯಕ್ಷ ಶೈಖುನಾ ಸಾದಾತ್ ತಂಙಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತವಿಕ ಭಾಷಣ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇದರ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ನೆರವೇರಿಸಿದರು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಭಾಷಣ ಮುಳ್ಳೂರುಕೆರೆ ಮುಹಮ್ಮದ್ ಅಲಿ ಸಖಾಫಿ ನಡೆಸಿಕೊಟ್ಟರು. ಕಾರ್ಯಕ್ರಮ ದಲ್ಲಿ ಜುಮಾ ಮಸೀದಿ ಬಟ್ಲಡ್ಕ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು.
ರಹೀಂ ಬಟ್ಲಡ್ಕ ಧನ್ಯವಾದ ಸಮರ್ಪಿಸಿದರು.

Related posts

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya
error: Content is protected !!