April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹಿಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya
error: Content is protected !!