30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹಿಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya
error: Content is protected !!