25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

ಉಜಿರೆ : ದುರ್ಗಾಮಾತೃ ಮಂಡಳಿಯಲ್ಲಿ ಹಾಗೂ ಸೇವಾಭಾರತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಶ್ರೀಮತಿ ವಸಂತಿ ಗೌಡ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya
error: Content is protected !!