24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ನಡೆಯುವ 2ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ, ಶ್ರೀಮತಿ ದಮಯಂತಿ ಕಜೆ, ಭಜನಾ ಮಂಡಳಿಯ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಲು, ಉಪಾಧ್ಯಕ್ಷರುಗಳಾದ ಗುರುವಪ್ಪ ಭಂಡಾರಿ ಆಗರಿ, ಆನಂದ ಪೂಜಾರಿ ನೆಲ್ಲಿಗುಡ್ಡೆ, ಶ್ರೀಧರ ಮುಗೇರ ಮುಂಡೈಲು, ಅಭಿಜಿತ್ ಬರಮೇಲು ಉಪಸ್ಥಿತರಿದ್ದರು.

Related posts

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya
error: Content is protected !!