23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ನಡೆಯುವ 2ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ, ಶ್ರೀಮತಿ ದಮಯಂತಿ ಕಜೆ, ಭಜನಾ ಮಂಡಳಿಯ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಲು, ಉಪಾಧ್ಯಕ್ಷರುಗಳಾದ ಗುರುವಪ್ಪ ಭಂಡಾರಿ ಆಗರಿ, ಆನಂದ ಪೂಜಾರಿ ನೆಲ್ಲಿಗುಡ್ಡೆ, ಶ್ರೀಧರ ಮುಗೇರ ಮುಂಡೈಲು, ಅಭಿಜಿತ್ ಬರಮೇಲು ಉಪಸ್ಥಿತರಿದ್ದರು.

Related posts

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!