23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

ಕುವೆಟ್ಟು: ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಪ್ರಾಯಶ್ಚಿತ ಹೋಮ ದೈವಗಳನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ ಏ 20 ಮತ್ತು 21 ರoದು ಜರಗಿತು.

ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನದ ವಠಾರದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಪ್ರಶ್ನಾ ಚಿಂತನೆ ನಡೆಸಿ ಸಂಬಂಧಪಟ್ಟ ಗ್ರಾಮದ ಭಕ್ತಾಭಿಮಾನಿಗಳ ಸಭೆಯನ್ನು ಕರೆದು ಜೀರ್ಣೋದ್ಧಾರದ ಮುಂದಿನ ಕಾರ್ಯಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!