September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

ಕುವೆಟ್ಟು: ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಪ್ರಾಯಶ್ಚಿತ ಹೋಮ ದೈವಗಳನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ ಏ 20 ಮತ್ತು 21 ರoದು ಜರಗಿತು.

ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನದ ವಠಾರದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಪ್ರಶ್ನಾ ಚಿಂತನೆ ನಡೆಸಿ ಸಂಬಂಧಪಟ್ಟ ಗ್ರಾಮದ ಭಕ್ತಾಭಿಮಾನಿಗಳ ಸಭೆಯನ್ನು ಕರೆದು ಜೀರ್ಣೋದ್ಧಾರದ ಮುಂದಿನ ಕಾರ್ಯಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya
error: Content is protected !!