September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

ನಡ: ನಡ ಗ್ರಾಮದ ನರಸಿಂಹ ಗಡ ಕ್ಷೇತ್ರದಲ್ಲಿ ಮೇ 4 ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು.

ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜ್ರಂಭಣೆಯಿಂದ ನಡೆಸುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ಮೇ 3 ಹಾಗು 4 ರಂದು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಯಿತು. ಕಲ್ಯಾಣೋತ್ಸವವು ಶಾಸಕರು ಹಾಗೂ ಕಲ್ಯಾಣೋತ್ಸವ ಸಮಿತಿಯ ಗೌರವ ಅಧ್ಯಕ್ಷ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜರುಗಲಿದೆ.

ಈ ಸಂದರ್ಭದಲ್ಲಿ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರ ಶಶಿಧರ್ ಶೆಟ್ಟಿ ಬರೋಡ, ಗೌರವ ಅಧ್ಯಕ್ಷ ಹರೀಶ್ ಪೂಂಜ, ಸಮಿತಿಯ ಕೋಶಾಧ್ಯಕ್ಷರುಗಳಾದ ಪುರುಷೋತ್ತಮ ಶೆಣೈ, ಚಂದ್ರಶೇಖರ ಬೋಜಾರ , ಉಪಾಧ್ಯಕ್ಷ ಅಜಿತ್ ಆರಿಗ ಹಾಗೂ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ,ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನವೀನ್ ನೆರಿಯ ಉಪಸ್ಥಿತರಿದ್ದರು.

Related posts

ಬಾಲಕಿಯ ಮೇಲೆ ಅತ್ಯಾಚಾರ : ವೇಣೂರಿನ ರಿಕ್ಷಾ ಚಾಲಕ ಜಮಾಲುದ್ದೀನ್ ಬಂಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!