24 C
ಪುತ್ತೂರು, ಬೆಳ್ತಂಗಡಿ
June 8, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂದೆ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಮೃತ ಮಹಿಳೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕೊಡಿಮಜಲು ಪ್ರತಿಮಾ (37ವರ್ಷ) ಎಂದು ತಿಳಿದು ಬಂದಿದೆ.ಪೋಲೀಸರು ಸ್ಥಳಕ್ಕಾಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya
error: Content is protected !!