23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂದೆ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಮೃತ ಮಹಿಳೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕೊಡಿಮಜಲು ಪ್ರತಿಮಾ (37ವರ್ಷ) ಎಂದು ತಿಳಿದು ಬಂದಿದೆ.ಪೋಲೀಸರು ಸ್ಥಳಕ್ಕಾಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
error: Content is protected !!