22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

ಕಡಿರುದ್ಯಾವರ : ಇಲ್ಲಿಯ ಕಾನರ್ಪ ಕುಮೇರು ನಿವಾಸಿ ಪ್ರಗತಿಪರ ಕೃಷಿಕ ಡೀಕಯ್ಯ ಗೌಡ ಕುಮೇರು (65ವ) ಅಲ್ಪಕಾಲದ ಅಸೌಖ್ಯದಿಂದ ಎ.22ರಂದು (ಇಂದು) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಮೃತರು ಪತ್ನಿ ಸುಂದರಿ, ಪುತ್ರ ಚಂದ್ರಶೇಖರ, ಪುತ್ರಿ ವನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!