July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ ರವರು ಸಮವಸ್ತ್ರವನ್ನು ಎ.22 ರಂದು ವಿತರಿಸಿದರು.

ಈ ಸಂದರ್ಭದಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಗೌಡ, ನವೋದಯ ಸಂಘದ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ವಿನೋದ್ ಕುಮಾರ್, ನಿಡ್ಲೆ-ಕಳೆಂಜ ನವೋದಯ ಪ್ರೇರಕ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya
error: Content is protected !!