27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

ಕುವೆಟ್ಟು: ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಪ್ರಾಯಶ್ಚಿತ ಹೋಮ ದೈವಗಳನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ ಏ 20 ಮತ್ತು 21 ರoದು ಜರಗಿತು.

ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನದ ವಠಾರದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಪ್ರಶ್ನಾ ಚಿಂತನೆ ನಡೆಸಿ ಸಂಬಂಧಪಟ್ಟ ಗ್ರಾಮದ ಭಕ್ತಾಭಿಮಾನಿಗಳ ಸಭೆಯನ್ನು ಕರೆದು ಜೀರ್ಣೋದ್ಧಾರದ ಮುಂದಿನ ಕಾರ್ಯಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

Related posts

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya
error: Content is protected !!