30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

ಕುವೆಟ್ಟು: ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಪ್ರಾಯಶ್ಚಿತ ಹೋಮ ದೈವಗಳನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ ಏ 20 ಮತ್ತು 21 ರoದು ಜರಗಿತು.

ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನದ ವಠಾರದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಪ್ರಶ್ನಾ ಚಿಂತನೆ ನಡೆಸಿ ಸಂಬಂಧಪಟ್ಟ ಗ್ರಾಮದ ಭಕ್ತಾಭಿಮಾನಿಗಳ ಸಭೆಯನ್ನು ಕರೆದು ಜೀರ್ಣೋದ್ಧಾರದ ಮುಂದಿನ ಕಾರ್ಯಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

Related posts

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!