September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

ಕುವೆಟ್ಟು: ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಪ್ರಾಯಶ್ಚಿತ ಹೋಮ ದೈವಗಳನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ ಏ 20 ಮತ್ತು 21 ರoದು ಜರಗಿತು.

ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನದ ವಠಾರದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಪ್ರಶ್ನಾ ಚಿಂತನೆ ನಡೆಸಿ ಸಂಬಂಧಪಟ್ಟ ಗ್ರಾಮದ ಭಕ್ತಾಭಿಮಾನಿಗಳ ಸಭೆಯನ್ನು ಕರೆದು ಜೀರ್ಣೋದ್ಧಾರದ ಮುಂದಿನ ಕಾರ್ಯಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

Related posts

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!