38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

ನಡ: ನಡ ಗ್ರಾಮದ ನರಸಿಂಹ ಗಡ ಕ್ಷೇತ್ರದಲ್ಲಿ ಮೇ 4 ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು.

ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜ್ರಂಭಣೆಯಿಂದ ನಡೆಸುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ಮೇ 3 ಹಾಗು 4 ರಂದು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಯಿತು. ಕಲ್ಯಾಣೋತ್ಸವವು ಶಾಸಕರು ಹಾಗೂ ಕಲ್ಯಾಣೋತ್ಸವ ಸಮಿತಿಯ ಗೌರವ ಅಧ್ಯಕ್ಷ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜರುಗಲಿದೆ.

ಈ ಸಂದರ್ಭದಲ್ಲಿ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರ ಶಶಿಧರ್ ಶೆಟ್ಟಿ ಬರೋಡ, ಗೌರವ ಅಧ್ಯಕ್ಷ ಹರೀಶ್ ಪೂಂಜ, ಸಮಿತಿಯ ಕೋಶಾಧ್ಯಕ್ಷರುಗಳಾದ ಪುರುಷೋತ್ತಮ ಶೆಣೈ, ಚಂದ್ರಶೇಖರ ಬೋಜಾರ , ಉಪಾಧ್ಯಕ್ಷ ಅಜಿತ್ ಆರಿಗ ಹಾಗೂ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ,ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನವೀನ್ ನೆರಿಯ ಉಪಸ್ಥಿತರಿದ್ದರು.

Related posts

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya
error: Content is protected !!