25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

ನಡ: ನಡ ಗ್ರಾಮದ ನರಸಿಂಹ ಗಡ ಕ್ಷೇತ್ರದಲ್ಲಿ ಮೇ 4 ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು.

ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜ್ರಂಭಣೆಯಿಂದ ನಡೆಸುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ಮೇ 3 ಹಾಗು 4 ರಂದು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಯಿತು. ಕಲ್ಯಾಣೋತ್ಸವವು ಶಾಸಕರು ಹಾಗೂ ಕಲ್ಯಾಣೋತ್ಸವ ಸಮಿತಿಯ ಗೌರವ ಅಧ್ಯಕ್ಷ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜರುಗಲಿದೆ.

ಈ ಸಂದರ್ಭದಲ್ಲಿ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರ ಶಶಿಧರ್ ಶೆಟ್ಟಿ ಬರೋಡ, ಗೌರವ ಅಧ್ಯಕ್ಷ ಹರೀಶ್ ಪೂಂಜ, ಸಮಿತಿಯ ಕೋಶಾಧ್ಯಕ್ಷರುಗಳಾದ ಪುರುಷೋತ್ತಮ ಶೆಣೈ, ಚಂದ್ರಶೇಖರ ಬೋಜಾರ , ಉಪಾಧ್ಯಕ್ಷ ಅಜಿತ್ ಆರಿಗ ಹಾಗೂ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ,ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನವೀನ್ ನೆರಿಯ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya
error: Content is protected !!